25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು.

ದೇವಸ್ಥಾನದ ಆಡಳಿತ ಮುಖ್ಯಸ್ಥೆ ಸ್ವರ್ಣ ಲತಾ ವಸಂತ ಹೆಗ್ಡೆ, ಸಹ ಶಿಕ್ಷಕ ಜಗದೀಶ್, ಯೋಗ ಬಂಧುಗಳಾದ ಗೀತಾ ಮತ್ತು ನಾರಾಯಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.

ಯೋಗ ಬಂಧು ಶಿವಶಂಕರ ನಿರೂಪಿಸಿದರು, ಭಜನೆ, ಅಮೃತ ವಾಚನ, ಪಂಚಾಂಗ ಪಠಣದೊಂದಿಗೆ ಯೋಗಾಭ್ಯಾಸ ಮಾಡಲಾಯಿತು. ಸುರೇಶ್ ಹನುಮ ಜಯಂತಿ ಬಗ್ಗೆ ಸವಿವಿವರವಾಗಿ ಬೌದ್ದಿಕ್ ನೀಡಿದರು., ಸಹ ಶಿಕ್ಷಕರಾದ ಗಣೇಶ್, ಸುಧಾಕರ, ಸುಕೇಶ್ ಹಾಗೂ ಸುಮಾರು 50 ಕ್ಕೂ ಹೆಚ್ಚು ಯೋಗ ಬಂಧುಗಳು ಪಾಲ್ಗೊಂಡರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!