September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2ರಂದು ಕರಾಟೆ ಬೆಲ್ಟ್ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಕರಾಟೆ ತರಬೇತುದಾರ ವಸಂತ ಬಂಗೇರ, ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜಮ್ಮ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

Related posts

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!