24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

ಬೆಳ್ತಂಗಡಿ :ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ಬೆಳಾಲಿನ ಸೌತೆಗದ್ದೆ ನಿವಾಸಿ ರಂಜನ್‌ ಎಸ್‌.ವೈ. ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ ಅನೇಕ ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ಸಿಗುವಲ್ಲಿ ಶ್ರಮಿಸುತ್ತಾ ಬಂದಿರುವ ಜೈ ತುಳುನಾಡ್ ಬೆಂಗಳೂರು ಘಟಕದ 2026-2027 ನೇ ಸಾಲಿನ ವಾರ್ಷಿಕ ಮಹಾಸಭೆ ಮಾ.29 ರಂದು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇರುವ ಸ್ವಾಗತ್ ಹೋಟೆಲ್ ನಲ್ಲಿ ನಡೆಯಿತು.

ಇದರಲ್ಲಿ 2026- 2027 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಗಿದ್ದು ಕೋಶಾಧಿಕಾರಿಯಾಗಿ ಇವರು ಆಯ್ಕೆಯಾದರು. ಇವರು ಇಂಡೊ-ಮಿಮ್ ಲಿಮಿಟೆಡ್ ಬೆಂಗಳೂರು ಇದರ ಉದ್ಯೋಗಿ. ಸೌತೆಗದ್ದೆ ಯೋಗೀಶ್ ಗೌಡ ಮತ್ತು ಜಯಲಕ್ಷ್ಮಿ ಎಸ್. ದಂಪತಿ ಪುತ್ರ.

Related posts

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya
error: Content is protected !!