23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯೆ ರತ್ನ, ಲಲಿತ ಆಚಾರ್ಯ, ಶಾರದಾ, ಜಯರಾಜ್ ಹೆಗ್ಗಡೆ, ಹೇಮಾವತಿ ಯವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಬಳಂಜ ವಲಯದಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯತ್ ಸದಸ್ಯೆ ಲೀಲಾ, ಒಕ್ಕೂಟ ಪದಾಧಿಕಾರಿಗಳಾದ ಗೀತಾ, ಸುನೀತಾ, ರಮೇಶ್ ಆಚಾರ್ಯ, ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿಗಳಾದ ಪ್ರಮೀಳಾ, ಮೀನಾಕ್ಷಿ ಉಪಸ್ಥಿತರಿದ್ದರು.

Related posts

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya
error: Content is protected !!