23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು.

ದೇವಸ್ಥಾನದ ಆಡಳಿತ ಮುಖ್ಯಸ್ಥೆ ಸ್ವರ್ಣ ಲತಾ ವಸಂತ ಹೆಗ್ಡೆ, ಸಹ ಶಿಕ್ಷಕ ಜಗದೀಶ್, ಯೋಗ ಬಂಧುಗಳಾದ ಗೀತಾ ಮತ್ತು ನಾರಾಯಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.

ಯೋಗ ಬಂಧು ಶಿವಶಂಕರ ನಿರೂಪಿಸಿದರು, ಭಜನೆ, ಅಮೃತ ವಾಚನ, ಪಂಚಾಂಗ ಪಠಣದೊಂದಿಗೆ ಯೋಗಾಭ್ಯಾಸ ಮಾಡಲಾಯಿತು. ಸುರೇಶ್ ಹನುಮ ಜಯಂತಿ ಬಗ್ಗೆ ಸವಿವಿವರವಾಗಿ ಬೌದ್ದಿಕ್ ನೀಡಿದರು., ಸಹ ಶಿಕ್ಷಕರಾದ ಗಣೇಶ್, ಸುಧಾಕರ, ಸುಕೇಶ್ ಹಾಗೂ ಸುಮಾರು 50 ಕ್ಕೂ ಹೆಚ್ಚು ಯೋಗ ಬಂಧುಗಳು ಪಾಲ್ಗೊಂಡರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!