22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು.

ದೇವಸ್ಥಾನದ ಆಡಳಿತ ಮುಖ್ಯಸ್ಥೆ ಸ್ವರ್ಣ ಲತಾ ವಸಂತ ಹೆಗ್ಡೆ, ಸಹ ಶಿಕ್ಷಕ ಜಗದೀಶ್, ಯೋಗ ಬಂಧುಗಳಾದ ಗೀತಾ ಮತ್ತು ನಾರಾಯಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.

ಯೋಗ ಬಂಧು ಶಿವಶಂಕರ ನಿರೂಪಿಸಿದರು, ಭಜನೆ, ಅಮೃತ ವಾಚನ, ಪಂಚಾಂಗ ಪಠಣದೊಂದಿಗೆ ಯೋಗಾಭ್ಯಾಸ ಮಾಡಲಾಯಿತು. ಸುರೇಶ್ ಹನುಮ ಜಯಂತಿ ಬಗ್ಗೆ ಸವಿವಿವರವಾಗಿ ಬೌದ್ದಿಕ್ ನೀಡಿದರು., ಸಹ ಶಿಕ್ಷಕರಾದ ಗಣೇಶ್, ಸುಧಾಕರ, ಸುಕೇಶ್ ಹಾಗೂ ಸುಮಾರು 50 ಕ್ಕೂ ಹೆಚ್ಚು ಯೋಗ ಬಂಧುಗಳು ಪಾಲ್ಗೊಂಡರು.

Related posts

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya
error: Content is protected !!