22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು.

ದೇವಸ್ಥಾನದ ಆಡಳಿತ ಮುಖ್ಯಸ್ಥೆ ಸ್ವರ್ಣ ಲತಾ ವಸಂತ ಹೆಗ್ಡೆ, ಸಹ ಶಿಕ್ಷಕ ಜಗದೀಶ್, ಯೋಗ ಬಂಧುಗಳಾದ ಗೀತಾ ಮತ್ತು ನಾರಾಯಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.

ಯೋಗ ಬಂಧು ಶಿವಶಂಕರ ನಿರೂಪಿಸಿದರು, ಭಜನೆ, ಅಮೃತ ವಾಚನ, ಪಂಚಾಂಗ ಪಠಣದೊಂದಿಗೆ ಯೋಗಾಭ್ಯಾಸ ಮಾಡಲಾಯಿತು. ಸುರೇಶ್ ಹನುಮ ಜಯಂತಿ ಬಗ್ಗೆ ಸವಿವಿವರವಾಗಿ ಬೌದ್ದಿಕ್ ನೀಡಿದರು., ಸಹ ಶಿಕ್ಷಕರಾದ ಗಣೇಶ್, ಸುಧಾಕರ, ಸುಕೇಶ್ ಹಾಗೂ ಸುಮಾರು 50 ಕ್ಕೂ ಹೆಚ್ಚು ಯೋಗ ಬಂಧುಗಳು ಪಾಲ್ಗೊಂಡರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!