22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟ್ ನಡಿಯಲ್ಲಿ ಗುಜರಾತ್ ನ ಪ್ರಸಿದ್ಧ ಉದ್ಯಮಿಗಳೂ ಸಮಾಜ ಸೇವಕ ದಯಾನಂದ ಬೋಂಟ್ರ ರವರಿಂದ 2025ರ ನವೆಂಬರ್ 23ರಂದು ಶಂಕುಸ್ಥಾಪನೆಗೊಂಡು ನಿರ್ಮಾಣಗೊಳ್ಳುತ್ತಿರುವ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು ಒಂದು ವರ್ಷದ ಒಳಗೆ ಕಾಮಗಾರಿಯನ್ನು ಮುಗಿಸುವಂತಹ ಆಲೋಚನೆಯಲ್ಲಿರುವ ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು ಆಗುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷರುಗಳಾದ ಪೀತಾಂಬರ ಹೇರಾಜೆ, ಜಯಂತ ನಡುಬೈಲು, ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ, ಟ್ರಸ್ಟ್ ನ ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಆಡಳಿತ ಸಮಿತಿಯ ಸದಸ್ಯರುಗಳಾದ ನಾರಾಯಣ ಪೂಜಾರಿ ಮಚ್ಚಿನ, ನಿತ್ಯಾನಂದ ನಾವರ, ರಾಜೇಂದ್ರ ಚಿಲಿಂಬಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಡ್ಯಂಗಳ ನಿತೀಶ್ ಶಾಂತಿವನ, ಮುಂತಾದವರು ಉಪಸ್ಥಿತರಿದ್ದರು.

Related posts

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya
error: Content is protected !!