July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2 ರಂದು ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಶಿಬಿರದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳನ್ನು ಪ್ರಶಂಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಿಬಿರವನ್ನು ಆಯೋಜಿಸಿದ ಶಿಕ್ಷಕ ವೃಂದಕ್ಕೆ ಅತಿಥಿಗಳಿಂದ ಪುಷ್ಪ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ವಹಿಸಿದ್ದರು. ಶಿಕ್ಷಕಿ ಶೋಭಿತ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya
error: Content is protected !!