23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(CEO) ವಿನಾಯಕ್ ನರ್ವಡೆ ರವರನ್ನು ಸೇವಾಭಾರತಿ ತಂಡ ಏ.1ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ ಉಪಸ್ಥಿತರಿದ್ದರು.

Related posts

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!