ಮಡoತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಡಂತ್ಯಾರು ವಲಯ ಮೇಲ್ವಿಚಾರಕ ಕೇಶವ ಕೆ, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಉಮೇಶ್, ಒಕ್ಕೂಟದ ಪದಾಧಿಕಾರಿಗಳಾದ ವೆಂಕಟೇಶ್ ಹೆಗ್ಡೆ, ಯೋಗೀಶ್, ಶ್ವೇತಾ ಹಾಗೂ ಸೇವಾ ಪ್ರತಿನಿಧಿಗಳಾದ ಭಾರತಿ ಮತ್ತು ಜಯಲಕ್ಷ್ಮಿ ಉಪಸ್ಥಿತರಿದ್ದರು.












