25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಬಾಭವನ ಗೇರುಕಟ್ಟೆ ಶಾಖೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಯಿತು.

ಹನುಮಾನ್ ಚಾಲೀಸ್ ಪಠಣ,ಭಜನೆ, ಹನುಮ ನಮಸ್ಕಾರದೊಂದಿಗೆ ನಿತ್ಯ ಯೋಗ ಅಭ್ಯಾಸವನ್ನು ಮಾಡಲಾಯಿತು.
ಸತೀಶ್ ಭಂಡಾರಿ ನಾಳ ಹನುಮ ಜಯಂತಿಯ ಬಗ್ಗೆ ಬೌದ್ಧಿಕ ನೀಡಿದರು.

ಈ ಸಂದರ್ಭದಲ್ಲಿ ಅಶೋಕ ಆಚಾರ್ಯ, ವರದಿ ಪ್ರಮುಖ ಕೇಶವ ಪೂಜಾರಿ, ಸಂಚಾಲಕರಾದ ವಿಜಯ, ದಿವಾಕರ ಆಚಾರ್ಯ ಗೇರುಕಟ್ಟೆ ಶಿವಣ್ಣ ಆಚಾರ್ಯ, ಭಾರತಿ ಎಂಎಲ್, ಅರುಣ, ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!