22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

ಬೆಳ್ತಗಂಡಿ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭ್ರಣೆಯಿಂದ ನಡೆಯುತ್ತಿದೆ. ಇಂದು ಅನಂತೇಶ್ವರ ದೇವರಿಗೆ ವಿಶೇಷ ಶಾಂತಿ ಹೋಮ, ವಿಶೇಷ ಪ್ರಾಯಶ್ಚಿತ ಹೋಮ ಪ್ರಾಸಾದ ಪೂಜೆ, ರತ್ನನ್ಯಾಸ ನೂತನ ಪ್ರಾಸಾದದ ಶಿಖರ ಪ್ರತಿಷ್ಠೆ, ಪೂರ್ವಾಹ್ನ ಗಂಟೆ ೯-೨೫ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ಈಶ್ವರ ದೇವರ ಲಿಂಗ ಪುನಃಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ, ಜೀವ ಕುಂಭಾಭಿಷೇಕ, ನಿದ್ರಾ ಕಲಶಾಭಿಷೇಕ, ಪ್ರತಿಷ್ಠಾಂಗಪ್ರಾಣನ್ಯಾಸಾದಿ ಪ್ರಕ್ರಿಯೆ, ಪ್ರತಿಷ್ಠಾಪೂಜೆ, ಈಶ್ವರ ದೇವರ ನಿತ್ಯನೈಮಿತಿಕ ವಿಧಿಗಳ ಪ್ರತಿಜ್ಞಾ ಸ್ವೀಕಾರ, ಮಹಾಪೂಜೆ ನಡೆಯಿತು. ಈಶ್ವರ ದೇವರ ಲಿಂಗ ಪ್ರತಿಷ್ಠೆ ಸಂದರ್ಭ ಗರುಡು ಪ್ರದಕ್ಷಿಣೆ ಹಾಕಿತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನೂತನ ಧ್ವಜಸ್ತಂಭದ ನಂದಿವಾಹನಾಧಿವಾಸ, ನೂತನ ಧ್ವಜಸ್ತಂಭಾಧಿವಾಸ, ನೂತನ ಬ್ರಹ್ಮರಥದಲ್ಲಿ ವಾಸ್ತುಪ್ರಕ್ರಿಯೆ, ಏಕೋತ್ತರಶತ ರಥ ಕಲಶಾಧಿವಾಸ, ನೂತನ ರಥಾಧಿವಾಸ, ಅಧಿವಾಸ ಹೋಮಗಳು ಸಂಜೆ ನಡೆಯಲಿದೆ.

Related posts

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya
error: Content is protected !!