September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು.

ದೇವಸ್ಥಾನದ ಆಡಳಿತ ಮುಖ್ಯಸ್ಥೆ ಸ್ವರ್ಣ ಲತಾ ವಸಂತ ಹೆಗ್ಡೆ, ಸಹ ಶಿಕ್ಷಕ ಜಗದೀಶ್, ಯೋಗ ಬಂಧುಗಳಾದ ಗೀತಾ ಮತ್ತು ನಾರಾಯಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.

ಯೋಗ ಬಂಧು ಶಿವಶಂಕರ ನಿರೂಪಿಸಿದರು, ಭಜನೆ, ಅಮೃತ ವಾಚನ, ಪಂಚಾಂಗ ಪಠಣದೊಂದಿಗೆ ಯೋಗಾಭ್ಯಾಸ ಮಾಡಲಾಯಿತು. ಸುರೇಶ್ ಹನುಮ ಜಯಂತಿ ಬಗ್ಗೆ ಸವಿವಿವರವಾಗಿ ಬೌದ್ದಿಕ್ ನೀಡಿದರು., ಸಹ ಶಿಕ್ಷಕರಾದ ಗಣೇಶ್, ಸುಧಾಕರ, ಸುಕೇಶ್ ಹಾಗೂ ಸುಮಾರು 50 ಕ್ಕೂ ಹೆಚ್ಚು ಯೋಗ ಬಂಧುಗಳು ಪಾಲ್ಗೊಂಡರು.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮರದಿಂದ ಬಿದ್ದು ಸಾವು

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
error: Content is protected !!