23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಏಳು ಮಂದಿ ಮಾಶಾಸನ ಫಲಾನುಭವಿಗಳಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲನ್ನು ನೀಡಿ ಯೋಗ ಕ್ಷೇಮವನ್ನು ವಿಚಾರಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ವಿಶ್ವನಾಥ ಪೂಜಾರಿ, ಸೇವಾಪ್ರತಿನಿಧಿಗಳಾದ ಸಂಧ್ಯಾ ಮತ್ತು ವಿಶಾಲಾಕ್ಷಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!