23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ


ಬೆಳ್ತಂಗಡಿ: ಕನಾ೯ಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ರಾತ್ರಿ (ಎ.3) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2ಕ್ಕೆ ಕಿಮ್ಮನೆ ರೆಸಾರ್ಟ್, ಶಿವಮೊಗ್ಗ ದಲ್ಲಿ ಬಿ.ಕೆ. ಸಂಗಮೇಶ್ವರ, ಶಾಸಕರು ಇವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ,
ಸಂಜೆ 5ಕ್ಕೆ ಮೂಡಿಗೆರೆ-ಚಾಮಾ೯ಡಿ ಘಾಟ್-ಉಜಿರೆವರೆಗಿನ
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ
ರಾತ್ರಿ 8ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ತರ ಕನ್ನಡ
ರಾಜೇಂದ್ರ ಭೂಪಾಲ್ ರಾವ್ ದೇಸಾಯಿ ಇವರ ಮಗಳು ಕು. ಐಶ್ವರ್ಯ ರವರ ಮದುವೆ ಸಮಾರಂಭ ಭಾಗವಹಿಸಲಿದ್ದಾರೆ.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!