26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ


ಬೆಳ್ತಂಗಡಿ: ಕನಾ೯ಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ರಾತ್ರಿ (ಎ.3) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2ಕ್ಕೆ ಕಿಮ್ಮನೆ ರೆಸಾರ್ಟ್, ಶಿವಮೊಗ್ಗ ದಲ್ಲಿ ಬಿ.ಕೆ. ಸಂಗಮೇಶ್ವರ, ಶಾಸಕರು ಇವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ,
ಸಂಜೆ 5ಕ್ಕೆ ಮೂಡಿಗೆರೆ-ಚಾಮಾ೯ಡಿ ಘಾಟ್-ಉಜಿರೆವರೆಗಿನ
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ
ರಾತ್ರಿ 8ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ತರ ಕನ್ನಡ
ರಾಜೇಂದ್ರ ಭೂಪಾಲ್ ರಾವ್ ದೇಸಾಯಿ ಇವರ ಮಗಳು ಕು. ಐಶ್ವರ್ಯ ರವರ ಮದುವೆ ಸಮಾರಂಭ ಭಾಗವಹಿಸಲಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!