25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

ಬೆಳ್ತಂಗಡಿ: ಕೇರಳ ವಿಧಾನಸಭಾ ಚುನಾವಣೆಯ ಇಡುಕ್ಕಿ ಜಿಲ್ಲೆಯ ಪೀರಮೇಡು ವಿಧಾನಸಭಾ ಕ್ಷೇತ್ರದ ಬ್ಲಾಕ್ ವೀಕ್ಷಕರಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ ರವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರನ್ನು ಎಐಸಿಸಿ ನೇಮಕಗೊಳಿಸಿದ್ದು, ಕೇರಳಕ್ಕೆ ತೆರಳಿ ಕಾರ್ಯವ್ಯಾಪ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya
error: Content is protected !!