23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಡಿಕೆಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Related posts

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya
error: Content is protected !!