22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಡಿಕೆಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Related posts

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya
error: Content is protected !!