22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

ಅಳದಂಗಡಿ: ಶ್ರೀ ಕ್ಷೇ ಧ ಗ್ರಾ ಯೋಜನೆ ಅಳದಂಗಡಿ ವಲಯದ ಶಿರ್ಲಾಲು ಕಾರ್ಯಕ್ಷೇತ್ರದ ವಾತ್ಸಲ್ಯ ಕುಟುಂಬದ ಸದಸ್ಯರಾದ ಬೇಬಿ, ಸುನಂದಾ, ನಾರಾಯಣ ಮಲೆಕುಡಿಯ, ಕೃಷ್ಣಪ್ಪ, ಹಾಗೂ ಸತೀಶರಾವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲುಗಳನ್ನು ಒಕ್ಕೂಟದ ಅಧ್ಯಕ್ಷ ಯೋಗೀಶ್, ಜನಜಾಗೃತಿ ಮಾಜಿ ಅಧ್ಯಕ್ಷಸುರೇಶ್ ವಿತರಿಸಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಯಶೋದಾ ಹಾಗೂ ಸೇವಾಪ್ರತಿನಿಧಿ ಚಂದ್ರಾವತಿ ಉಪಸ್ಥಿತರಿದ್ದರು.

Related posts

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!