23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಏಳು ಮಂದಿ ಮಾಶಾಸನ ಫಲಾನುಭವಿಗಳಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲನ್ನು ನೀಡಿ ಯೋಗ ಕ್ಷೇಮವನ್ನು ವಿಚಾರಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ವಿಶ್ವನಾಥ ಪೂಜಾರಿ, ಸೇವಾಪ್ರತಿನಿಧಿಗಳಾದ ಸಂಧ್ಯಾ ಮತ್ತು ವಿಶಾಲಾಕ್ಷಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!