July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಏಳು ಮಂದಿ ಮಾಶಾಸನ ಫಲಾನುಭವಿಗಳಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲನ್ನು ನೀಡಿ ಯೋಗ ಕ್ಷೇಮವನ್ನು ವಿಚಾರಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ವಿಶ್ವನಾಥ ಪೂಜಾರಿ, ಸೇವಾಪ್ರತಿನಿಧಿಗಳಾದ ಸಂಧ್ಯಾ ಮತ್ತು ವಿಶಾಲಾಕ್ಷಿ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya
error: Content is protected !!