24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಬೋಳ್ತೇರ್ ನಿವಾಸಿ ಚಂದ್ರಶೇಖರ್ ನಾಯಕ್ ಅವರ ತೋಟದಲ್ಲಿ ಕಾಡಾನೆ ದಾಳಿಯಿಂದ ಪಂಪ್ ಸೆಟ್ ಹಾಗೂ ಕೇಬಲ್ ಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಕಳೆದ ಹಲವು ದಿನಗಳಿಂದ ಆನೆಯ ಉಪಟಳದಿಂದ ಅಪಾರ ನಷ್ಟ ಸಂಭವಿಸಿದ್ದು, ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವರದಿ: ಮುಹಮ್ಮದ್ ಬಂದಾರು

Related posts

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!