July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

ಮಚ್ಚಿನ ಬಳ್ಳಮಂಜದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಶೇಷ ಭಕ್ತಿಗೀತೆಯನ್ನು ಬಳ್ಳಮಂಜ ಶ್ರೀ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಡಾ|| ಯಂ. ಹರ್ಷ ಸಂಪಿಗೆತ್ತಾಯ ಬಿಡುಗಡೆಗೊಳಿಸಿದರು.

ಶ್ರೀ ಅನಂತೇಶ್ವರ ಸ್ವಾಮಿಯ ಮಹಿಮೆ ಮತ್ತು ಬ್ರಹ್ಮಕಲಶ ಉತ್ಸವದ ವೈಭವವನ್ನು ಹೊತ್ತಿರುವ ಈ ಭಕ್ತಿಗೀತೆ ಎಲ್ಲರ ಮೈ ಮನಸೆಳೆಯಿತು. ಈ ಗೀತೆಗೆ ಸಾಹಿತ್ಯವನ್ನು ಬಳ್ಳಮಂಜ ವೈದ್ಯ ಡಾ. ಕೆ. ಎಂ. ಶೆಟ್ಟಿ ಅವರು ರಚಿಸಿದ್ದು, ನಿರ್ಮಾಣವನ್ನು ಅರುಣ್ ಮುದಲಡ್ಕ ಸಂಗೀತ ಸಂಯೋಜನೆ ರಾಜೇಶ್ , ವಿಡಿಯೋ ಎಡಿಟಿಂಗ್ ನಿಖಿಲ್ ಹೆಗ್ಡೆ ಮಾಡಿದರು ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ಗೌಡ ಮರಕಡ, ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!