25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರ ನಿವಾಸಿ ದಯಾನಂದ ಪ್ರಭು (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.2ರಂದು ಮೂಡಬಿದ್ರೆಯ ಸ್ವಗೃಹದಲ್ಲಿ ನಿಧನರಾದರು.

ಇವರು ಕೃಷಿಕರಾಗಿದ್ದು, ಹಲವು ದಶಕದ ಕಾಲ ಪಡ್ಡಂದಡ್ಕದಲ್ಲಿ ದಿನಸಿ ವ್ಯಾಪಾರ ನಡೆಸಿಕೊಂಡು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!