23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

ಬೆಳ್ತಂಗಡಿ: ಕೇರಳ ವಿಧಾನಸಭಾ ಚುನಾವಣೆಯ ಇಡುಕ್ಕಿ ಜಿಲ್ಲೆಯ ಪೀರಮೇಡು ವಿಧಾನಸಭಾ ಕ್ಷೇತ್ರದ ಬ್ಲಾಕ್ ವೀಕ್ಷಕರಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ ರವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರನ್ನು ಎಐಸಿಸಿ ನೇಮಕಗೊಳಿಸಿದ್ದು, ಕೇರಳಕ್ಕೆ ತೆರಳಿ ಕಾರ್ಯವ್ಯಾಪ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya
error: Content is protected !!