September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಬೋಳ್ತೇರ್ ನಿವಾಸಿ ಚಂದ್ರಶೇಖರ್ ನಾಯಕ್ ಅವರ ತೋಟದಲ್ಲಿ ಕಾಡಾನೆ ದಾಳಿಯಿಂದ ಪಂಪ್ ಸೆಟ್ ಹಾಗೂ ಕೇಬಲ್ ಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಕಳೆದ ಹಲವು ದಿನಗಳಿಂದ ಆನೆಯ ಉಪಟಳದಿಂದ ಅಪಾರ ನಷ್ಟ ಸಂಭವಿಸಿದ್ದು, ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವರದಿ: ಮುಹಮ್ಮದ್ ಬಂದಾರು

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!