July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

ಮಚ್ಚಿನ ಬಳ್ಳಮಂಜದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಶೇಷ ಭಕ್ತಿಗೀತೆಯನ್ನು ಬಳ್ಳಮಂಜ ಶ್ರೀ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಡಾ|| ಯಂ. ಹರ್ಷ ಸಂಪಿಗೆತ್ತಾಯ ಬಿಡುಗಡೆಗೊಳಿಸಿದರು.

ಶ್ರೀ ಅನಂತೇಶ್ವರ ಸ್ವಾಮಿಯ ಮಹಿಮೆ ಮತ್ತು ಬ್ರಹ್ಮಕಲಶ ಉತ್ಸವದ ವೈಭವವನ್ನು ಹೊತ್ತಿರುವ ಈ ಭಕ್ತಿಗೀತೆ ಎಲ್ಲರ ಮೈ ಮನಸೆಳೆಯಿತು. ಈ ಗೀತೆಗೆ ಸಾಹಿತ್ಯವನ್ನು ಬಳ್ಳಮಂಜ ವೈದ್ಯ ಡಾ. ಕೆ. ಎಂ. ಶೆಟ್ಟಿ ಅವರು ರಚಿಸಿದ್ದು, ನಿರ್ಮಾಣವನ್ನು ಅರುಣ್ ಮುದಲಡ್ಕ ಸಂಗೀತ ಸಂಯೋಜನೆ ರಾಜೇಶ್ , ವಿಡಿಯೋ ಎಡಿಟಿಂಗ್ ನಿಖಿಲ್ ಹೆಗ್ಡೆ ಮಾಡಿದರು ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ಗೌಡ ಮರಕಡ, ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya
error: Content is protected !!