25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

ಮಚ್ಚಿನ ಬಳ್ಳಮಂಜದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಶೇಷ ಭಕ್ತಿಗೀತೆಯನ್ನು ಬಳ್ಳಮಂಜ ಶ್ರೀ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಡಾ|| ಯಂ. ಹರ್ಷ ಸಂಪಿಗೆತ್ತಾಯ ಬಿಡುಗಡೆಗೊಳಿಸಿದರು.

ಶ್ರೀ ಅನಂತೇಶ್ವರ ಸ್ವಾಮಿಯ ಮಹಿಮೆ ಮತ್ತು ಬ್ರಹ್ಮಕಲಶ ಉತ್ಸವದ ವೈಭವವನ್ನು ಹೊತ್ತಿರುವ ಈ ಭಕ್ತಿಗೀತೆ ಎಲ್ಲರ ಮೈ ಮನಸೆಳೆಯಿತು. ಈ ಗೀತೆಗೆ ಸಾಹಿತ್ಯವನ್ನು ಬಳ್ಳಮಂಜ ವೈದ್ಯ ಡಾ. ಕೆ. ಎಂ. ಶೆಟ್ಟಿ ಅವರು ರಚಿಸಿದ್ದು, ನಿರ್ಮಾಣವನ್ನು ಅರುಣ್ ಮುದಲಡ್ಕ ಸಂಗೀತ ಸಂಯೋಜನೆ ರಾಜೇಶ್ , ವಿಡಿಯೋ ಎಡಿಟಿಂಗ್ ನಿಖಿಲ್ ಹೆಗ್ಡೆ ಮಾಡಿದರು ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ಗೌಡ ಮರಕಡ, ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya
error: Content is protected !!