23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ


ಬೆಳ್ತಂಗಡಿ: ಕನಾ೯ಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ರಾತ್ರಿ (ಎ.3) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 2ಕ್ಕೆ ಕಿಮ್ಮನೆ ರೆಸಾರ್ಟ್, ಶಿವಮೊಗ್ಗ ದಲ್ಲಿ ಬಿ.ಕೆ. ಸಂಗಮೇಶ್ವರ, ಶಾಸಕರು ಇವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ,
ಸಂಜೆ 5ಕ್ಕೆ ಮೂಡಿಗೆರೆ-ಚಾಮಾ೯ಡಿ ಘಾಟ್-ಉಜಿರೆವರೆಗಿನ
ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ
ರಾತ್ರಿ 8ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ತರ ಕನ್ನಡ
ರಾಜೇಂದ್ರ ಭೂಪಾಲ್ ರಾವ್ ದೇಸಾಯಿ ಇವರ ಮಗಳು ಕು. ಐಶ್ವರ್ಯ ರವರ ಮದುವೆ ಸಮಾರಂಭ ಭಾಗವಹಿಸಲಿದ್ದಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!