24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು ಪರಿಸರದ ನಿವಾಸಿಗಳು ತಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಜಾಕೆಡಿಯಿಂದ ದುಡ್ಡು ಮೂಲಕ ಹರಿವ ನದಿಯನ್ನು ದಾಟಿ ಹೋಗಬೇಕಾಗುತ್ತದೆ. ಮರದ ತಾತ್ಕಾಲಿಕ ಕಾಲು ಸಂಕ ಇದ್ದರೂ ಮಳೆಗಾಲದಲ್ಲಿ ಅದರಲ್ಲಿ ಹೋಗೋದು ಅಪಾಯಕಾರಿಯಾಗುತ್ತದೆ. ಹಾಗಾಗಿ ಇದರಲ್ಲಿ ಶಾಲಾ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಹೋಗಲು ಭಯಪಡುತ್ತಾರೆ. ಇಲ್ಲಿ ಕಿರು ಸೇತುವೆಯ ಬಗ್ಗೆ ಸಚಿವರಲ್ಲಿ ಸ್ಥಳೀಯರು ಬೇಡಿಕೆಯನ್ನು ಇಟ್ಟರು ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಯಶೋಧರ ಚಾರ್ಮಾಡಿ, ಪ್ರದೀಪ್ ಕೆ ಸಿ, ಅಶ್ರಫ್ ನೆರಿಯ, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು

Related posts

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!