August 10, 2026
ಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪ. ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ

ಬೆಳ್ತಂಗಡಿ: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮಹಿಳೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಶ್ರಮದಾನದಲ್ಲಿ ತೊಡಗಿಸಿಕೊಂಡರು.

Related posts

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya
error: Content is protected !!