24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಪ್ರತಿಭಾ-ಸುಕೇಶ್

ಬೆಳ್ತಂಗಡಿ: ನಡಿಗುತ್ತು ಮನೆಯ ಶ್ರೀಮತಿ ಲೀಲಾವತಿ ಮತ್ತು ಜಯಾನಂದ ಪೂಜಾರಿ ದಂಪತಿ ಪುತ್ರಿ, ಸುದ್ದಿ ಉದಯ ವಾರಪತ್ರಿಕೆಯ ಆನ್‌ಲೈನ್‌ ವರದಿಗಾರರಾದ ಪ್ರತಿಭಾ ರವರ ವಿವಾಹವು ಮೂಡುಬಿದಿರೆ ಮಾರೂರು ಮಂಟಮೆ ಮನೆಯ ದಿ. ರಘು ಪೂಜಾರಿಯವರ ಪುತ್ರ ಸುಕೇಶ್‌ ರವರೊಂದಿಗೆ ಎ.3ರಂದು ಬೆಳ್ತಂಗಡಿ ಚರ್ಚ್‌ರೋಡ್‌ ಸಿ.ವಿ.ಸಿ. ಹಾಲ್‌ನಲ್ಲಿ ಜರುಗಿತು.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!