25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಪ್ರತಿಭಾ-ಸುಕೇಶ್

ಬೆಳ್ತಂಗಡಿ: ನಡಿಗುತ್ತು ಮನೆಯ ಶ್ರೀಮತಿ ಲೀಲಾವತಿ ಮತ್ತು ಜಯಾನಂದ ಪೂಜಾರಿ ದಂಪತಿ ಪುತ್ರಿ, ಸುದ್ದಿ ಉದಯ ವಾರಪತ್ರಿಕೆಯ ಆನ್‌ಲೈನ್‌ ವರದಿಗಾರರಾದ ಪ್ರತಿಭಾ ರವರ ವಿವಾಹವು ಮೂಡುಬಿದಿರೆ ಮಾರೂರು ಮಂಟಮೆ ಮನೆಯ ದಿ. ರಘು ಪೂಜಾರಿಯವರ ಪುತ್ರ ಸುಕೇಶ್‌ ರವರೊಂದಿಗೆ ಎ.3ರಂದು ಬೆಳ್ತಂಗಡಿ ಚರ್ಚ್‌ರೋಡ್‌ ಸಿ.ವಿ.ಸಿ. ಹಾಲ್‌ನಲ್ಲಿ ಜರುಗಿತು.

Related posts

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya
error: Content is protected !!