May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಪ್ರತಿಭಾ-ಸುಕೇಶ್

ಬೆಳ್ತಂಗಡಿ: ನಡಿಗುತ್ತು ಮನೆಯ ಶ್ರೀಮತಿ ಲೀಲಾವತಿ ಮತ್ತು ಜಯಾನಂದ ಪೂಜಾರಿ ದಂಪತಿ ಪುತ್ರಿ, ಸುದ್ದಿ ಉದಯ ವಾರಪತ್ರಿಕೆಯ ಆನ್‌ಲೈನ್‌ ವರದಿಗಾರರಾದ ಪ್ರತಿಭಾ ರವರ ವಿವಾಹವು ಮೂಡುಬಿದಿರೆ ಮಾರೂರು ಮಂಟಮೆ ಮನೆಯ ದಿ. ರಘು ಪೂಜಾರಿಯವರ ಪುತ್ರ ಸುಕೇಶ್‌ ರವರೊಂದಿಗೆ ಎ.3ರಂದು ಬೆಳ್ತಂಗಡಿ ಚರ್ಚ್‌ರೋಡ್‌ ಸಿ.ವಿ.ಸಿ. ಹಾಲ್‌ನಲ್ಲಿ ಜರುಗಿತು.

Related posts

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya
error: Content is protected !!