25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

ಬೆಳಾಲು ಗ್ರಾಮದ ಕಾಡಂಡ ಪರಿಸರದಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಮಾಡಿದ್ದು ಅಪಾರ ಹಾನಿ ಉಂಟುಮಾಡಿದ ಘಟನೆ ಎ.3ರಂದು ತಡರಾತ್ರಿ ನಡೆದಿದೆ.

ಇಲ್ಲಿನ ಕಾಡಂಡ ಪರಿಸರದ ಪ್ರಶಾಂತ್ ಹಾಗೂ ಮುತ್ತಪ್ಪ ಎಂಬವರ ತೋಟಗಳಿಗೆ ನುಗ್ಗಿದ ಕಾಡಾನರ ನೀರಾವರಿ ಪೈಪ್ ಲೈನ್, ತೋಟದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ, ಐವತ್ತಕ್ಕಿಂತ ಅಧಿಕ ಬಾಳೆ ಗಿಡಗಳಿಗೆ ಹಾನಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಬೈಂದೂರಿನಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ

Suddi Udaya
error: Content is protected !!