24.6 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

ಬೆಳಾಲು ಗ್ರಾಮದ ಕಾಡಂಡ ಪರಿಸರದಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಮಾಡಿದ್ದು ಅಪಾರ ಹಾನಿ ಉಂಟುಮಾಡಿದ ಘಟನೆ ಎ.3ರಂದು ತಡರಾತ್ರಿ ನಡೆದಿದೆ.

ಇಲ್ಲಿನ ಕಾಡಂಡ ಪರಿಸರದ ಪ್ರಶಾಂತ್ ಹಾಗೂ ಮುತ್ತಪ್ಪ ಎಂಬವರ ತೋಟಗಳಿಗೆ ನುಗ್ಗಿದ ಕಾಡಾನರ ನೀರಾವರಿ ಪೈಪ್ ಲೈನ್, ತೋಟದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ, ಐವತ್ತಕ್ಕಿಂತ ಅಧಿಕ ಬಾಳೆ ಗಿಡಗಳಿಗೆ ಹಾನಿ ಮಾಡಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.

Related posts

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya
error: Content is protected !!