30.6 C
ಪುತ್ತೂರು, ಬೆಳ್ತಂಗಡಿ
June 21, 2026
ಧಾರ್ಮಿಕಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆ ರದ್ದುಪಡಿಸಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ವರ್ತಕರ ಸಂಘದಿಂದ ಮನವಿ

ಬೆಳ್ತಂಗಡಿ: ವರ್ತಕರ ಸಂಘದಿಂದ ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆಯಿಂದ ವರ್ತಕರಿಗೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲತೆ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕೆ ಹೊಲಿಯವರನ್ನು ಭೇಟಿ ಮಾಡಿ ತಮ್ಮ ಕಲವಳಗಳನ್ನೂ ವ್ಯಕ್ತಪಡಿಸಿದರು.

ಈಗಾಗಲೇ ಸರ್ವಿಸ್ ರಸ್ತೆ ಸಂಪೂರ್ಣಗೊಂಡ ಸ್ಥಳಗಳಲ್ಲಿ ಹಲವಾರು ಅಂಗಡಿಗಳು ಬಂದ್ ಆಗಿವೆ, ಆಫಘಾತಗಳು ಹಾಗೂ ಟ್ರಾಫಿಕ್ ಜಾಮ್ ಜಾಸ್ತಿಯಾಗುತ್ತಿವೆ. ವಾಹನಗಳನ್ನು ಪಕ್ಕಕ್ಕೆ ಸರಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಪಟ್ಟಣ ವ್ಯಾಪ್ತಿಯಲ್ಲಿ ವಾಸಿಸುವ ವ್ಯಾಪಾರ ಸಮುದಾಯ ಹಾಗೂ ಸಾರ್ವಜನಿಕರ ಯೋಗ ಕ್ಷೇಮ ಕಾಪಾಡುವ ಸಲುವಾಗಿ ಸೇವಾ ರಸ್ತೆಯನ್ನು ತ್ಯಜಿಸಿ ಏಕ ರಸ್ತೆಯ ಬದಲಿಗೆ ಡ್ಯೂಯೆಲ್ ರಸ್ತೆಯನ್ನು ಆಗಳಗೊಳಿಸಬೇಕಾಗಿ ಚರಂಡಿಯನ್ನು ರಸ್ತೆ ಮಧ್ಯದಿಂದ ರಸ್ತೆಬದಿಗೆ ಹಾಕಲು ವಿನಂತಿಸಿದ್ದಾರೆ.

ಸಚಿವರು ಈ ಬಗ್ಗೆ ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಇದಕ್ಕೆ ಅಗತ್ಯವಿರುವುದನ್ನು ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷರಾದ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಸದಸ್ಯರಾದ ವಿಲ್ಸನ್ ಗೊನ್ಸಲ್ವಿಸ್, ಶೀತಲ್ ಜೈನ್, ಜೂಡ್ ಲೋಬೊ, ಜೈಸನ್ ಡಿಸೋಜಾ, ಎಂ.ಎಚ್. ಅಬೂಬಕ್ಕರ್, ಶರ್ಮಿಳಾ ಮೋರಸ್, ಲಿಡ್ವಿನ್ ಟೆಲ್ಲಿಸ್, ವಿವೈನ್ ಡಿಸೋಜಾ, ಲಕ್ಷ್ಮಣ್ ಶೆಟ್ಟಿ ಹಾಗೂ ವಾಲ್ಟರ್ ಗೋವಿಯಸ್ ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!