28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

ಬಂದಾರು: ಏ.2 ರಿಂದ ಪ್ರಾರಂಭಗೊಂಡು ಎ.10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏ.3 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವ ಸದಸ್ಯರು, ಆಡಳಿತಾಧಿಕಾರಿ, ಜಾತ್ರೋತ್ಸವ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಯಕ್ಷಗಾನ ಬಯಲಾಟ ಸಮಿತಿ, ತಂತ್ರಿಗಳು,ಅರ್ಚಕರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya
error: Content is protected !!