24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭ ವಿವಾಹ

ಶುಭವಿವಾಹ ಪ್ರತಿಭಾ-ಸುಕೇಶ್

ಬೆಳ್ತಂಗಡಿ: ನಡಿಗುತ್ತು ಮನೆಯ ಶ್ರೀಮತಿ ಲೀಲಾವತಿ ಮತ್ತು ಜಯಾನಂದ ಪೂಜಾರಿ ದಂಪತಿ ಪುತ್ರಿ, ಸುದ್ದಿ ಉದಯ ವಾರಪತ್ರಿಕೆಯ ಆನ್‌ಲೈನ್‌ ವರದಿಗಾರರಾದ ಪ್ರತಿಭಾ ರವರ ವಿವಾಹವು ಮೂಡುಬಿದಿರೆ ಮಾರೂರು ಮಂಟಮೆ ಮನೆಯ ದಿ. ರಘು ಪೂಜಾರಿಯವರ ಪುತ್ರ ಸುಕೇಶ್‌ ರವರೊಂದಿಗೆ ಎ.3ರಂದು ಬೆಳ್ತಂಗಡಿ ಚರ್ಚ್‌ರೋಡ್‌ ಸಿ.ವಿ.ಸಿ. ಹಾಲ್‌ನಲ್ಲಿ ಜರುಗಿತು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!