25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ.

ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿರಲಿಲ್ಲ. ಇದೀಗ ಎ.5 ರಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡಲು ತೆರಳಿದ್ದ ನಾಗಮ್ಮ ಎಂಬ ಮಹಿಳೆಗೆ ಚಿರತೆಯನ್ನು ನೋಡಿದ್ದು ಇದರ ವಿಡಿಯೋ ಮತ್ತು ಫೋಟೋವನ್ನು ತಮ್ಮ ಮೊಬೈಲ್ ನಲ್ಲಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೋಟದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

Related posts

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
error: Content is protected !!