September 6, 2026
Uncategorized

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು


ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಪ್ರಖ್ಯಾತ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಸಭಾಭವನ ಕಾಮಗಾರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 5 ಲಕ್ಷವನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟರವರು ಮಂಜೂರು ಮಾಡಿದ್ದಾರೆ.
ಸಭಾಭವನ ನಿರ್ಮಾಣಕ್ಕೆ ಪೂರಕವಾಗಿ ಅನುದಾನ ಮಂಜೂರು ಮಾಡುವಂತೆ ಕೋರಿ ಈ ಹಿಂದೆ ದೇಗುಲದ ಪದಾಧಿಕಾರಿಗಳು ಮತ್ತು ಗ್ರಾಮದ ಸ್ಥಳೀಯ ಮುಖಂಡರು ಸಂಸದರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಅನುದಾನ ಮಂಜೂರಾತಿಗೆ ವಿಶೇಷವಾಗಿ ಸಹಕಾರ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಹತ್ಯಡ್ಕ ಗ್ರಾಮದ ಪ್ರಮುಖರಿಗೆ ವನದುರ್ಗಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆಯವರು ಕೃತಜ್ಞತೆಯನ್ನು ತಿಳಿಸಿದ್ದಾರೆ.

Related posts

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya
error: Content is protected !!