September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

ಬೆಳ್ತಂಗಡಿ: ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ.

ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿರಲಿಲ್ಲ. ಇದೀಗ ಎ.5 ರಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡಲು ತೆರಳಿದ್ದ ನಾಗಮ್ಮ ಎಂಬ ಮಹಿಳೆಗೆ ಚಿರತೆಯನ್ನು ನೋಡಿದ್ದು ಇದರ ವಿಡಿಯೋ ಮತ್ತು ಫೋಟೋವನ್ನು ತಮ್ಮ ಮೊಬೈಲ್ ನಲ್ಲಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೋಟದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya
error: Content is protected !!