24 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮಹಿಳೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಶ್ರಮದಾನದಲ್ಲಿ ತೊಡಗಿಸಿಕೊಂಡರು.

Related posts

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಲೂಕಿನ ಆಂಬುಲೆನ್ಸ್ ವಾಹನದ ಚಾಲಕರು ಮತ್ತು ಮಾಲಕರಿಗೆ ಸನ್ಮಾನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya
error: Content is protected !!