July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

ಉರುವಾಲು: ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕ ಹರೀಶ್ ಪೂಂಜರಿಗೆ ಉರುವಾಲು, ಇಳಂತಿಲ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Related posts

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya
error: Content is protected !!