September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಬೆಳ್ತಂಗಡಿ : ಹೊಸಪಟ್ಣ ಇಲ್ಲಿಯ ನೈನಾಡು ಇರ್ವತ್ತೂರು ಕುಡಮೇರು ಮನೆಯ ವಠಾರ ಹಾಕಿರುವ ಭವ್ಯ ರಂಗಮಂಟಪದಲ್ಲಿ ಎಪ್ರಿಲ್ 11 ಶನಿವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಕೀರ್ತಿಶೇಷ ಕುಡುಮೇರು ದಿ| ಬೊಮ್ಮಣ್ಣ ಪೂಜಾರಿಯವರ ಪುಣ್ಯ ಸ್ಮರಣೆಯೊಂದಿಗೆ ಹರಕೆಯ ಬಯಲಾಟವಾಗಿ ಶ್ರೀ ದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಿದ್ದಾರೆ.

ಈ ಸೇವೆಯಾಟವು ಶ್ರೀಮತಿ ಗುಲಾಬಿ ಮತ್ತು ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಕುಡುಮೇರು ಇವರಿಂದ ನಡೆಯಲಿದ್ದು, ಸಂಜೆ 5.30ಕ್ಕೆ ಚೌಕಿ ಪೂಜೆ, ಸಂಜೆ ೬ರಿಂದ ಯಕ್ಷಗಾನ ಪ್ರಾರಂಭಗೊಳ್ಳಲಿದೆ. ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.

Related posts

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya
error: Content is protected !!