September 6, 2026
ಧಾರ್ಮಿಕವರದಿ

“ಕುರಾಯದೊಡೆಯ” ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಬಂದಾರು: ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಬಂದಾರು ನಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವದ ಪ್ರಯುಕ್ತ ಮೇಘನ ಪ್ರಶಾಂತ್ ಹೊಳ್ಳ ಬೈಪಾಡಿ ಇವರ ಸಾಹಿತ್ಯ, ಮಾ.ಸರ್ವಾರ್ಥ ಜೈನ್, ಅಶ್ವಿಜಾ ಶ್ರೀಧರ್ ಭಟ್ ಇವರ ಧ್ವನಿಯಲ್ಲಿ, ಮಾಸ್ಟರ್ ರೆಕಾರ್ಡಿಂಗ್ ಗುರುವಾಯನಕೆರೆ ಇವರ ರೆಕಾರ್ಡಿoಗ್ ನಲ್ಲಿ ಮೂಡಿಬಂದಿರುವ ಕುರಾಯದೊಡೆಯ ಭಕ್ತಿಗೀತೆಯ ಧ್ವನಿ ಸುರುಳಿಯು ಶ್ರೀ ಕ್ಷೇತ್ರ ಕುರಾಯದಲ್ಲಿ ಏ.4ರಂದು ನೀಲೇಶ್ವರ ಆಲಂಬಾಡಿ ವೈಷ್ಣವ್ ತoತ್ರಿಗಳು ಅಮೃತ ಹಸ್ತದಿಂದ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

Suddi Udaya
error: Content is protected !!