22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧರ್ಮಸ್ಥಳ ಪೊಲೀಸರು ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya
error: Content is protected !!