22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ.

ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಒಳಗೆ ನುಗ್ಗಿ, ಕಪಾಟಿನ ಬೀಗ ಮರಿದು ನಗದು ಹಾಗೂ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯವರು ದೇವಸ್ಥಾನದಿಂದ ಮನೆಗೆ ಹಿಂತಿರುಗಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಿ.ಕೆ. ರೋಹಿಣಿ ಭೇಟಿ ನೀಡಿದ್ದಾರೆ.

Related posts

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!